HDK DEMANDED A HIGH LEVEL INVESTIGATION ಇನ್ಸ್ ಪೆಕ್ಟರ್ ನಂದೀಶ್ ಸಾವು ಪ್ರಕರಣ: ಉನ್ನತ ಮಟ್ಟದ ತನಿಖೆಗೆ HDK ಆಗ್ರಹ

ಬೆಂಗಳೂರು: ಕೆ.ಆರ್.ಪುರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ನಂದೀಶ್ ಮಾನಸಿಕವಾಗಿ ನೊಂದು ಹೃದಯಾಘಾತದಿಂದ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಇನ್ಸ್ ಪೆಕ್ಟರ್ ನಂದೀಶ್ ಸಾವಿಗೆ ಕಾರಣವಾದ ಅಂಶಗಳ ಬಗ್ಗೆ ಉನ್ನತ ಮಟ್ಟದ ತನಿಖೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿ ಸರಕಾರವನ್ನು ಒತ್ತಾಯ ಮಾಡಿದರು.

More News