ಹುಬ್ಬಳ್ಳಿ: ಕರ್ನಾಟಕದಲ್ಲಿ ಚುನಾವಣೆ ವಾತಾವರಣ ಚೆನ್ನಾಗಿ ಇದೆ. ಇಗ ಚುನಾವಣೆ ನಡೆದಿರೋ 14 ಕ್ಷೇತ್ರಗಳಲ್ಲಿ ನಾವು 14 ಗೆಲ್ತೀವಿ. ಮುಂದೆ ನಡೆಯುವ ಚುನಾವಣೆಯಲ್ಲಿಯೂ 14 ಸ್ಥಾನ ಗೆಲ್ಲುತ್ತೇವೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು.
ನಗರದಲ್ಲಿಂದು ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, 28 ಕ್ಕೆ 28 ಸೀಟ್ ನಾವು ಗೆಲ್ಲುತ್ತೇವೆ. ಅದಕ್ಕೆ ಶ್ರಮ ಹಾಕಲು ಕಾರ್ಯಕರ್ತರಿಗೆ ಹೇಳಿದ್ದೇವೆ ಎಂದರು.
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಬಗ್ಗೆ ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಅವರು, ಅದರ ಬಗ್ಗೆ ನಾನ ಯಾವ ಕಮೆಂಟ್ ಮಾಡಲ್ಲ ಎಂದ ಯಡಿಯೂರಪ್ಪ, ಮೈತ್ರಿ ಪಕ್ಷದ ಪ್ರಜ್ವಲ್ ರೇವಣ್ಣನ ಬಗ್ಗೆ ಏನನ್ನೂ ಮಾತಾಡದ ಮಾಜಿ ಸಿಎಮ್ ಯಡಿಯೂರಪ್ಪ ಮುನ್ನಡೆದರು.
BS YEDIYURAPPA REACTION: ಪ್ರಜ್ವಲ್ ರೇವಣ ಪ್ರಕರಣಕ್ಕೆ ನೋ ಕಾಮೆಂಟ್, 28 ಸೀಟ್ ಗೆಲುವು ಖಚಿತ: ಯಡಿಯೂರಪ್ಪ
ಹುಬ್ಬಳ್ಳಿ: ಕರ್ನಾಟಕದಲ್ಲಿ ಚುನಾವಣೆ ವಾತಾವರಣ ಚೆನ್ನಾಗಿ ಇದೆ. ಇಗ ಚುನಾವಣೆ ನಡೆದಿರೋ 14 ಕ್ಷೇತ್ರಗಳಲ್ಲಿ ನಾವು 14 ಗೆಲ್ತೀವಿ. ಮುಂದೆ ನಡೆಯುವ ಚುನಾವಣೆಯಲ್ಲಿಯೂ 14 ಸ್ಥಾನ ಗೆಲ್ಲುತ್ತೇವೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು.
ನಗರದಲ್ಲಿಂದು ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, 28 ಕ್ಕೆ 28 ಸೀಟ್ ನಾವು ಗೆಲ್ಲುತ್ತೇವೆ. ಅದಕ್ಕೆ ಶ್ರಮ ಹಾಕಲು ಕಾರ್ಯಕರ್ತರಿಗೆ ಹೇಳಿದ್ದೇವೆ ಎಂದರು.
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಬಗ್ಗೆ ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಅವರು, ಅದರ ಬಗ್ಗೆ ನಾನ ಯಾವ ಕಮೆಂಟ್ ಮಾಡಲ್ಲ ಎಂದ ಯಡಿಯೂರಪ್ಪ, ಮೈತ್ರಿ ಪಕ್ಷದ ಪ್ರಜ್ವಲ್ ರೇವಣ್ಣನ ಬಗ್ಗೆ ಏನನ್ನೂ ಮಾತಾಡದ ಮಾಜಿ ಸಿಎಮ್ ಯಡಿಯೂರಪ್ಪ ಮುನ್ನಡೆದರು.
Related
More News
BENGALURU PUC STUDENT DEATH: ನನ್ನ ಮಗಳನ್ನು ಕೊಲೆ ಮಾಡಲಾಗಿದೆ. ಪ್ರಭುದ್ಯಾ ತಾಯಿ ಸೌಮ್ಯ ಗಂಭೀರ ಆರೋಪ
JAGADISH SHETTAR: ಹುಬ್ಬಳ್ಳಿಯಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಕುಸಿದಿದೆ- ಸರ್ಕಾರದ ವಿರುದ್ಧ ಜಗದೀಶ್ ಶೆಟ್ಟರ್ ಗಂಭೀರ ಆರೋಪ
HD DEVEGOWDA BIRTHDAY: ಹುಟ್ಟುಹಬ್ಬ ಆಚರಣೆ “ಕಾರಣಾಂತರಗಳಿಂದ” ಬೇಡ : ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ
Self Harming: ಪತ್ನಿಗೆ ವಿಡಿಯೋ ಕಾಲ್ ಮಾಡಿ ಹೆದರಿಸಲು ಹೋಗಿ ಜಿಮ್ ಟ್ರೈನರ್ ಸೂಸೈಡ್
ANJALI AMBIGERA MURDER: ಆರೋಪಿ ಪತ್ತೆಗಾಗಿ ಎರಡು ವಿಶೇಷ ತಂಡ ರಚನೆ- ಪೊಲೀಸ್ ಕಮೀಷನರ್ ರೇಣುಕಾ