ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ್ ಅವರ ಹತ್ಯೆಯ ಕುರಿತು ಇಂದು ನೇಹಾ ಹಿರೇಮಠ್ ಕುಟುಂಬದವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಹುಬ್ಬಳ್ಳಿಯಲ್ಲಿ ಭೇಟಿ ಮಾಡಿ ಆದಷ್ಟು ಬೇಗ ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಮನವಿ ಸಲ್ಲಿಸಿದರು.
You cannot copy content of this page