ದೇವನಹಳ್ಳಿ: ಆವತಿಯ ಚೆನ್ನಕೇಶವ ದೇವಾಲಯದ ಆವರಣದಿಂದ ಪುರಜೋತಿಗೆ ಮಾನ್ಯ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆಹೆಚ್. ಮುನಿಯಪ್ಪನವರು ಚಾಲನೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಒಕ್ಕಳಿಗರ ಸಂಘದ ಅಧ್ಯಕ್ಷರಾದ ವೆಂಕಟೇಗೌಡ, ಬಯ್ಯಪ್ಪ ಅಧ್ಯಕ್ಷರಾದ ಶಾಂತಕುಮಾರ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ರಾಜಣ್ಣ ,ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಜಗನ್ನಾಥ,ಸದಸ್ಯರಾದ ಪ್ರಸಣ್ಣ ಕುಮಾರ್,ಜಿಲ್ಲಾಧಿಕಾರಿ ಡಾ.ಶಿವಶಂಕರ್, ಮುಖ್ಯ ಕಾರ್ಯನಿರ್ವಣಾಧಿಕಾರಿ ಡಾ.ಅನುರಾಧ,ಉಪ ಕಾರ್ಯದರ್ಶಿ ರಮೇಶ್, ಅಧಿಕಾರಿಗಳು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ,ಕಾರ್ಯಕರ್ತರು,ಉಪಸ್ಥಿತರಿದ್ದರು.