ಬೆಂಗಳೂರು :ಫೆ.17: 2023-24 ನೇಸಾಲಿನ ಬಜೆಟ್ ಪ್ರತಿಯನ್ನುಹಣಕಾಸು ಇಲಾಖೆ ಅಧಿಕಾರಿಗಳಿಂದ ಪಡೆದ ಮುಖ್ಯಮಂತ್ರಿ ಬೊಮ್ಮಾಯಿ ಬಳಿಕ ಬೆಂಗಳೂರಿನ ಆರ್ .ಟಿ ನಗರದಲ್ಲಿರುವ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ತೆರಳಿ ರಾಜ್ಯದ ಮಹಾಜನತೆ ಹೆಸರಿನಲ್ಲಿ ವಿಶೇಷ ಪೂಜೆ ನೆರವೇರಿಸಿದರು.







ಬೆಂಗಳೂರು :ಫೆ.17: 2023-24 ನೇಸಾಲಿನ ಬಜೆಟ್ ಪ್ರತಿಯನ್ನುಹಣಕಾಸು ಇಲಾಖೆ ಅಧಿಕಾರಿಗಳಿಂದ ಪಡೆದ ಮುಖ್ಯಮಂತ್ರಿ ಬೊಮ್ಮಾಯಿ ಬಳಿಕ ಬೆಂಗಳೂರಿನ ಆರ್ .ಟಿ ನಗರದಲ್ಲಿರುವ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ತೆರಳಿ ರಾಜ್ಯದ ಮಹಾಜನತೆ ಹೆಸರಿನಲ್ಲಿ ವಿಶೇಷ ಪೂಜೆ ನೆರವೇರಿಸಿದರು.






